BIGG NEWS : ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್ ಗೆ ಬಿಗ್ ಶಾಕ್ : 5 ಲಕ್ಷ ರೂ. ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ

ಧಾರವಾಡ : ಹುಬ್ಬಳ್ಳಿಯ ದೇವಾಂಗ ಪೇಟೆಯಲ್ಲಿರುವ ತನ್ನ ಪ್ಲಾಟನಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಕೊಡುವಂತೆ ನಿವೃತ್ತ ಪೋಲಿಸ್ ನೌಕರ ಶಂಕರ ಕೆರಕಣ್ಣವರ ಹುಬ್ಬಳ್ಳಿಯ ಪ್ರಶಾಂತ ಲೋಕಾಪೂರ ಹಾಗೂ ಗಾಯಿತ್ರಿ ಲೋಕಾಪೂರ ಬಿಲ್ಡರವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಅದರ ಪ್ರಕಾರ ದೂರುದಾರ 25 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು. ಬಿಲ್ಡರ್‍ಗಳು ಕಡಿಮೆ ಗುಣಮಟ್ಟದ ಕಳಪೆ ಸಾಮಗ್ರಿಗಳನ್ನು ಮನೆ ಕಟ್ಟಲು ಉಪಯೋಗಿಸಿ ಮನೆ ಕಟ್ಟಿದ್ದರಿಂದ ಈಗ ಮನೆಯಲ್ಲಿ ಲಿಕೇಜ್ ಬಂದು ಮನೆಯ ಪರಿಕರಗಳು ಕೆಟ್ಟು ಹೋಗಿ ತಮ್ಮ … Continue reading BIGG NEWS : ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್ ಗೆ ಬಿಗ್ ಶಾಕ್ : 5 ಲಕ್ಷ ರೂ. ಪರಿಹಾರ ನೀಡುವಂತೆ ಗ್ರಾಹಕರ ಆಯೋಗ ಆದೇಶ