BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ಉಚಿತ ವಿದ್ಯುತ್ ಪೂರೈಕೆ ಸೌಲಭ್ಯಕ್ಕೆ ಕತ್ತರಿ!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಈವರೆಗೂ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆ ಸೌಲಭ್ಯಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗಿದೆ. 6 ವರ್ಷಗಳ ರಿಲೇಷನ್‌ಶಿಪ್‌: ಬಾಂಗ್ಲಾದೇಶದ ಮಹಿಳೆಯನ್ನು ವರಿಸಿದ ತಮಿಳುನಾಡ ಯುವತಿ! ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನಕ್ಕೆ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಇದೀಗ ಉಚಿತ ವಿದ್ಯತ್ ಬಳಕೆಗೆ ಮಿತಿ ಹೇರಿದೆ. ಇದರಿಂದ ರೈತರಿಗೆ ವಿದ್ಯುತ್ ಕೊರತೆ … Continue reading BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ಉಚಿತ ವಿದ್ಯುತ್ ಪೂರೈಕೆ ಸೌಲಭ್ಯಕ್ಕೆ ಕತ್ತರಿ!