BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದು ಹಾಲು,ಮೊಸರು ದರ 3 ರೂ. ಹೆಚ್ಚಳದ ಬಗ್ಗೆ ಸಿಎಂ ಬೊಮ್ಮಾಯಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು : ಕೆಎಂಎಫ್ ನಂದಿನಿ ಹಾಲು ಹಾಗೂ ಮೊಸರು ದರ ಹೆಚ್ಚಳದ ಬಗ್ಗೆ ಇಂದು ಸಿಎಂ ಬಸವರಾಝ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ ಪ್ರತಿ ಲೀ.ಗೆ 2 ರಿಂದ 3 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ|Yashaswini Scheme ಚರ್ಮ ಗಂಟು ರೋಗ, ಅತಿವೃಷ್ಟಿ ಸೇರಿದಂತೆ ಇತರೆ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವಂತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ, ಹಾಲು, ಮೊಸರಿನ ದರವನ್ನು … Continue reading BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದು ಹಾಲು,ಮೊಸರು ದರ 3 ರೂ. ಹೆಚ್ಚಳದ ಬಗ್ಗೆ ಸಿಎಂ ಬೊಮ್ಮಾಯಿ ಸಭೆಯಲ್ಲಿ ನಿರ್ಧಾರ ಸಾಧ್ಯತೆ