BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗೃಹ ಸಚಿವರು ಹೇಳಿದ್ದೇನು ಗೊತ್ತಾ?

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಹಂತಕರು ಕೇರಳದವರಲ್ಲ, ಸ್ಥಳೀಯ ಯುವಕರೇ ಪ್ರವೀಣ್ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. BIGG NEWS : ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ : ಹಲವಡೆ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪ್ರವೀಣ್‌ ನೆಟ್ಟಾರು ಅವರ ಕೊಲೆಗಾರರು ಕೇರಳದವರಲ್ಲ. ಆದರೆ ಕೇರಳದೊಂದಿಗೆ ನಂಟು ಹೊಂದಿರುವ ಒಂದು ಸಮುದಾಯಕ್ಕೆ ಸೇರಿದ … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಗೃಹ ಸಚಿವರು ಹೇಳಿದ್ದೇನು ಗೊತ್ತಾ?