BIGG NEWS : ಸರಳವಾಸ್ತು ಗುರೂಜಿ ಚಂದ್ರಶೇಖರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹುಬ್ಬಳ್ಳಿ : ಸರಳವಾಸ್ತು ಗುರೂಜಿ ಚಂದ್ರಶೇಖರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಬಳಿ ಆರೋಪಿ ಹಂತಕರು ಹತ್ಯೆಗೆ ಪ್ರಮುಖ ಕಾರಣ ಬಿಚ್ಚಿಟ್ಟಿದ್ದಾರೆ. BREAKING NEWS : ರಾಜ್ಯ ಸರ್ಕಾರದಿಂದ `ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟ : 6 ಸಾಧಕರಿಗೆ ಪುರಸ್ಕಾರ ಪೊಲೀಸರ ವಿಚಾರಣೆ ವೇಳೆ ಹಂತಕರು ಚಂದ್ರಶೇಖರ ಗುರೂಜಿ ಕಂಪನಿಗೆ ಕಷ್ಟಪಟ್ಟು ದುಡಿದವರು ನಾವು. ಆದರೆ ಗುರೂಜಿ ಕಂಪನಿಯೊಳಕ್ಕೆ ಅಣ್ಣನ ಮಕ್ಕಳನ್ನು ಬಿಟ್ಟುಕೊಂಡಿದ್ದಕ್ಕೆ ಬೇಸತ್ತು ಹತ್ಯೆ ಮಾಡಿದೆವು ಎಂದು ಸರಳವಾಸ್ತು ಗುರೂಜಿ ಹಂತಕರು ಕಾರಣ … Continue reading BIGG NEWS : ಸರಳವಾಸ್ತು ಗುರೂಜಿ ಚಂದ್ರಶೇಖರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!