BIGG NEWS : ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ!

ಕಾರವಾರ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೆಸ್ತಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ. BIGG NEWS : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ಉದ್ಯೋಗ ಹಕ್ಕಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪರೇಶ್ ಮೇಸ್ತಾ ಸಾವಿನಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ಸೇರಿ ವಿವಿಧ ವರದಿಗಳು ಮೇಸ್ತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಂದು ಹೇಳುತ್ತಿವೆ ಎಂದು ಕೋರ್ಟ್ … Continue reading BIGG NEWS : ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ!