BIGG NEWS : ಸಂಸತ್ತಿನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ ; ಖರ್ಗೆ ‘ಇಲಿ’, ‘ನಾಯಿ’ ಹೇಳಿಕೆಗೆ ತೀವ್ರ ವಿರೋಧ, ಕ್ಷಮೆಗೆ ಪಟ್ಟು

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ 11ನೇ ಕಾರ್ಯಕಾರಿಣಿ ದಿನವಾದ ಇಂದು (ಮಂಗಳವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಕೆಲವು ಹೇಳಿಕೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ವಾಗ್ವಾದದಲ್ಲಿ ತೊಡಗಿದ್ದರಿಂದ ರಾಜ್ಯಸಭೆಯು ಮಾತಿನ ಘರ್ಷಣೆಯಲ್ಲಿ ಆರಂಭವಾಯ್ತು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ.! ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಂಸತ್ತಿನಲ್ಲಿ … Continue reading BIGG NEWS : ಸಂಸತ್ತಿನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ ; ಖರ್ಗೆ ‘ಇಲಿ’, ‘ನಾಯಿ’ ಹೇಳಿಕೆಗೆ ತೀವ್ರ ವಿರೋಧ, ಕ್ಷಮೆಗೆ ಪಟ್ಟು