BIGG NEWS : ಕಾಂಗ್ರೆಸ್ `ಮಡಿಕೇರಿ ಚಲೋ’ ಪ್ರತಿಯಾಗಿ ಬಿಜೆಪಿಯಿಂದ ಜನಜಾಗೃತಿ ಸಮಾವೇಶ

ಬೆಂಗಳೂರು : ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಮಡಿಕೇರಿ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದು, ಇದಕ್ಕೆ ಬಿಜೆಪಿ ಕೌಂಟರ್ ನೀಡಿದ್ದು, ಆಗಸ್ಟ್ 26 ರಂದೇ ಜಾಗೃತಿ ಸಮಾವೇಶಕ್ಕೆ ಮಡಿಕೇರಿ ಜಿಲ್ಲಾ ಬಿಜೆಪಿ ಘಟಕೆ ಕರೆ ಕೊಟ್ಟಿದೆ. BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಆಗಸ್ಟ್ … Continue reading BIGG NEWS : ಕಾಂಗ್ರೆಸ್ `ಮಡಿಕೇರಿ ಚಲೋ’ ಪ್ರತಿಯಾಗಿ ಬಿಜೆಪಿಯಿಂದ ಜನಜಾಗೃತಿ ಸಮಾವೇಶ