BIGG NEWS : ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ `ಬಿಜೆಪಿ ಜನೋತ್ಸವ’ ಕಾರ್ಯಕ್ರಮ

ಬೆಂಗಳೂರು: ರದ್ದುಗೊಂಡಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಇದೇ ತಿಂಗಳು 28ರಂದು ಬಿಜೆಪಿ ನಡೆಸಲು ತೀರ್ಮಾನಿಸಿದೆ. ಈ ಜನೋತ್ಸವ ಸಮಾವೇಶವು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. BIGG NEWS : ಅಂಗಾಂಗ ದಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್ ನಿರ್ಧಾರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ 3-4 ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತದೆ.ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ಜನೋತ್ಸವ ಹಮ್ಮಿಕೊಂಡಿದೆ. BREAKING NEWS : ಜನಪ್ರಿಯ … Continue reading BIGG NEWS : ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ `ಬಿಜೆಪಿ ಜನೋತ್ಸವ’ ಕಾರ್ಯಕ್ರಮ