BIGG NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ : ರಾಜ್ಯದ ಜನರು ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು  : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಹಂತಕನ ಪತ್ತೆಗೆ 5 ವಿಶೇಷ ತಂಡ ರಚನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನರು ಶಾಂತಿ ಕಾಪಾಡಬೇಕು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂದ ಈಗಾಗಲೇ ನಾನು ಗೃಹ ಸಚಿವ ಅರಗ ಜ್ಞಾನೇಂದ್ರ ಜೊತೆಗೆ ಮಾತನಾಡಿದ್ದೇನೆ. ಸಂಪೂರ್ಣ ತನಿಖೆ ಮಾಡಿ ಆರೋಪಿಗಳ … Continue reading BIGG NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ : ರಾಜ್ಯದ ಜನರು ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ