BIGG NEWS : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್!

ಬೆಂಗಳೂರು : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. BIGG NEWS : ʻ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ, ತುರ್ತು ಚಿಕಿತ್ಸೆಯ ಅಗತ್ಯವಿದೆ : ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ ಲಿಂಬಾವಳಿಗೆ ಮಹಿಳೆಯೊಬ್ಬರು ಸಮಸ್ಯೆ ಬಗ್ಗೆ ಮನವಿ ಪತ್ರ ಹೋದ ವೇಳೆ ಶಾಸಕರು ಬೈದು ಅವಾಜ್ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಸಾಮಾಜಿಕ … Continue reading BIGG NEWS : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್!