BIGG NEWS : `BJP-RSS’ ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅವರ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಬಿಜೆಪಿಯವರದ್ದು ಸುಳ್ಳಿನ ಕಾರ್ಖಾನೆಯೇ ಇದೆ. ಆರ್‌,ಎಸ್‌,ಎಸ್‌ ಒಂದು ಸುಳ್ಳಿನ ಕಾರ್ಖಾನೆ. ಸುಳ್ಳು ಸೃಷ್ಟಿಯೇ ಅವರ ಕೆಲಸ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. BIG NEWS : ʻಇಂದಿರಾ ಗಾಂಧಿ ಪ್ರಾಣ ತ್ಯಾಗ ಮಾಡಿದ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲʼ; ರಾಹುಲ್ ಗಾಂಧಿ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆಲವರೆಲ್ಲ ಉಡುಗೊರೆ ಹಣವನ್ನು ವಾಪಾಸು ಕೊಟ್ಟಿದ್ದಾರೆ, ಆದರೆ ಅವು ಬಾಯಿ ಬಿಟ್ಟು ಹೇಳುವ ಹಾಗೆ … Continue reading BIGG NEWS : `BJP-RSS’ ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅವರ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ