BIGG NEWS : ಬಿಜೆಪಿ `ಜನಸ್ಪಂದನಾ’ ಸಮಾವೇಶದಲ್ಲಿ 40% ಕಮಿಷನ್ ಕುರಿತು ಹೇಳಿಕೊಳ್ಳಬೇಕಷ್ಟೇ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ದೊಡ್ಡಬಳ್ಳಾಪುರದಲ್ಲಿ ಇಂದು ಬಿಜೆಪಿ ಜನಸ್ಪಂದನಾ ಸಮಾವೇಶ ಹಮ್ಮಿಕೊಂಡಿದ್ದು, ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ ಸರ್ಕಾರದ 40% ಕಮಿಷನ್ ಕುರಿತು ಹೇಳಿಕೊಳ್ಳಬೇಕಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಎಂದು ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ʻಓಣಂʼ ಸಂಭ್ರಮ: ಒಂದೇ ವಾರದಲ್ಲಿ 625 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರವಾಹ ಪರಿಸ್ಥಿತಿ ಇದೆ. ಜನರ ಸಮಸ್ಯೆ ಕೇಳುವ ಬದಲು ಬಿಜೆಪಿ ಸರ್ಕಾರ ಜನಸ್ಪಂದನಾ ಸಮಾವೇಶ ಮಾಡುತ್ತಿದೆ. ಬಿಜೆಪಿ ಏನು ಸಾಧನೆ … Continue reading BIGG NEWS : ಬಿಜೆಪಿ `ಜನಸ್ಪಂದನಾ’ ಸಮಾವೇಶದಲ್ಲಿ 40% ಕಮಿಷನ್ ಕುರಿತು ಹೇಳಿಕೊಳ್ಳಬೇಕಷ್ಟೇ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ