BIGG NEWS : ಇಂದಿನಿಂದ ಬಿಜೆಪಿ `ಜನ ಸಂಕಲ್ಪ ಯಾತ್ರೆ’ ಪ್ರಾರಂಭ : 50 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಪ್ರವಾಸ

ಬೆಂಗಳೂರು : ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದ್ದು, ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಇಂದಿನಿಂದ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ. Good News : ಪಿಂಚಣಿದಾರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ.34 ರಿಂದ 38 ಕ್ಕೆ ಹೆಚ್ಚಿಸಿ ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಬಿಜೆಪಿಯ ಜನಸಂಕಲ್ಪ ಯಾತ್ರೆ ಇಂದಿನಿಂದ ರಾಯಚೂರು ಜಿಲ್ಲೆಯಿಂದ ಆರಂಭಗೊಳ್ಳಲಿದ್ದು, ಯಾತ್ರೆಯು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ … Continue reading BIGG NEWS : ಇಂದಿನಿಂದ ಬಿಜೆಪಿ `ಜನ ಸಂಕಲ್ಪ ಯಾತ್ರೆ’ ಪ್ರಾರಂಭ : 50 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಪ್ರವಾಸ