BIGG NEWS : ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ `ಜನಸ್ಪಂದನ’ ಸಮಾವೇಶ : 3 ಲಕ್ಷ ಜನ ಭಾಗಿ ನಿರೀಕ್ಷೆ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ಇಂದು ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶ  ಇಂದು ಮಧ್ಯಾಹ್ನ 12 ಗಂಟೆಗೆ  ಆರಂಭವಾಗಲಿದೆ.. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ … Continue reading BIGG NEWS : ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ `ಜನಸ್ಪಂದನ’ ಸಮಾವೇಶ : 3 ಲಕ್ಷ ಜನ ಭಾಗಿ ನಿರೀಕ್ಷೆ