BIGG NEWS : ಬ್ರಿಟನ್ ರಾಣಿ 2 ನೇ ಎಲಿಜಬೆತ್ ನಿಧನ : ಇಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 11 ರ ಇಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ʻಆಕೆ ಯಾರಂತನೇ ನನ್ಗೆ ಗೊತ್ತಿಲ್ಲʼ: ‌ಬಾಲಿವುಡ್ ನಟಿ ʻಊರ್ವಶಿ ರೌಟೇಲಾʼ ಬಗ್ಗೆ ಕೇಳಿದ್ಕೆ ಪಾಕ್ ವೇಗಿ ನಸೀಮ್ ಶಾ ಕೊಟ್ಟ ಉತ್ತರವಿದು! ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಇಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯಮಿತವಾಗಿ ಎಲ್ಲಾ ಸರ್ಕಾರಿ ಇಲಾಖೆಯ ಕಟ್ಟಡಗಳ ಮೇಲೆ … Continue reading BIGG NEWS : ಬ್ರಿಟನ್ ರಾಣಿ 2 ನೇ ಎಲಿಜಬೆತ್ ನಿಧನ : ಇಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶ