BIGG NEWS : ರಾಜ್ಯ ಸರ್ಕಾರದಿಂದ `ನೇಕಾರರಿಗೆ ಬಂಪರ್ ಗಿಫ್ಟ್’ : `ನೇಕಾರ ಸಮ್ಮಾನ್’ ನೆರವು 5000 ರೂ. ಏರಿಕೆ, ಮಕ್ಕಳಿಗೆ ವಿದ್ಯಾನಿಧಿ

ಬೆಂಗಳೂರು : ನೇಕಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,  ಸಿಎಂ ಬಸವರಾಜ ಬೊಮ್ಮಾಯಿ ಅವರು ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ್ದಾರೆ. BIGG NEWS : ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್ ಗೆ ಕರೆ ಗೃಹ ಕಚೇರಿ ಕೃಷ್ಣದಲ್ಲಿ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೈಮಗ್ಗ ನೇಕಾರರಿಗೆ ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ ಚಾಲನೆ ನೀಡಿದ್ದಾರೆ. ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು … Continue reading BIGG NEWS : ರಾಜ್ಯ ಸರ್ಕಾರದಿಂದ `ನೇಕಾರರಿಗೆ ಬಂಪರ್ ಗಿಫ್ಟ್’ : `ನೇಕಾರ ಸಮ್ಮಾನ್’ ನೆರವು 5000 ರೂ. ಏರಿಕೆ, ಮಕ್ಕಳಿಗೆ ವಿದ್ಯಾನಿಧಿ