BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸಿ.ಟಿ. ರವಿ ಬಳಸಿದ ಪದ ಸರಿಯಲ್ಲ : ಜೆಡಿಎಸ್ ಶಾಸಕ ಶಿವಲಿಂಗೇಗೌಡ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಚ್ಚೆ ಹರುಕ ಎಂಬ ಸಿ.ಟಿ. ರವಿ ಹೇಳಿಕೆಗೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಪ್ರತಿಕ್ರಿಯೆ ನೀಡಿದ್ದು, ಸಿ.ಟಿ ರವಿ ಬಳಸಿದ ಪದ ಸರಿಯಲ್ಲ ಎಂದು ಹೇಳಿದ್ದಾರೆ. BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್‌ ಮಾಡ್ತಿರೋ BBMP ಅಧಿಕಾರಿಗಳು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಸಿ.ಟಿ ರವಿ ಬಳಸಿರುವ ಪದ ಸರಿಯಿಲ್ಲ. ಸಿದ್ದರಾಮಯ್ಯ ವಯಸ್ಸಿಗೂ, ಸಿ.ಟಿ. ರವಿ ವಯಸ್ಸಿಗೂ ಅಂತರವಿದೆ. ಮಾಜಿ ಮುಖ್ಯಮಂತ್ರಿ ಬಗ್ಗೆ … Continue reading BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸಿ.ಟಿ. ರವಿ ಬಳಸಿದ ಪದ ಸರಿಯಲ್ಲ : ಜೆಡಿಎಸ್ ಶಾಸಕ ಶಿವಲಿಂಗೇಗೌಡ