ಬೆಂಗಳೂರು : ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕುಡಿಯುವ ನೀರು ಒದಗಿಸುವ 5,443.64 ಕೋಟಿ ರೂ.ಗಳ ಯೋಜನೆಗಳಿಗೆ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.
BIGG NEWS : ಹೈದರಾಬಾದ್ ನಲ್ಲಿ ಇಂದಿನಿಂದ 2 ದಿನ`ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ’ ಸಭೆ : ಪ್ರಧಾನಿ ಮೋದಿ ಭಾಗಿ
ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ. ಜಲ ಜೀವನ್ ಮಿಷನ್ ಅಡಿಯಲ್ಲಿ, ಕರ್ನಾಟಕವು ರಾಜ್ಯದ 1.01 ಕೋಟಿ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿಯವರೆಗೆ, ಸರ್ಕಾರವು 51.63 ಲಕ್ಷ ಕುಟುಂಬಗಳನ್ನು ಒಳಗೊಳ್ಳುವ ಮೂಲಕ 51.03% ವ್ಯಾಪ್ತಿಯನ್ನು ಸಾಧಿಸಿದೆ.
BIGG NEWS : ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆಯಿಂದ ಪ್ರವಾಹ ಮುನ್ನೆಚ್ಚರಿಕೆ
ಯಾದಗಿರಿ, ತುಮಕೂರು, ವಿಜಯಪುರ, ಕೊಪ್ಪಳ, ಬೀದರ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ತಿಳಿಸಿದ್ದಾರೆ.