BIGG NEWS : ರಾಜ್ಯದ ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆಗಳ 2,000 ಹುದ್ದೆಗಳು ರದ್ದು : ಸಚಿವ ಸಂಪುಟದ ಉಪಸಮಿತಿ ಶಿಫಾರಸು

ಬೆಂಗಳೂರು : ರಾಜ್ಯದಲ್ಲಿ ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸಚಿವಾಲಯ ಮಟ್ಟದ ಉನ್ನತ ಹಾಗೂ ಹಿರಿಯ ಶ್ರೇಣಿಯ 2 ಸಾವಿರ ಹುದ್ದೆಗಳನ್ನು ರದ್ದುಪಡಿಸಲು ಸಚಿವ ಸಂಪುಟದ ಉಪಸಮಿತಿ ಶಿಫಾರಸು ಮಾಡಿದೆ. Viral Video ʻಹಿಜಾಬ್‌ʼ ವಿರೋಧಿ ಪ್ರತಿಭಟನೆಗೆ ಬೆಂಬಲ: ಅರೆಬೆತ್ತಲಾಗುವ ವಿಡಿಯೋ ಪೋಸ್ಟ್ ಮಾಡಿದ ಇರಾನ್ ನಟಿ ʻಎಲ್ನಾಜ್ ನೊರೌಜಿʼ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಉಸಮಿತಿಯು ಈ ನಿರ್ಣಯ ತೆಗೆದುಕೊಂಡಿದ್ದು, ಕೃಷಿ ಇಲಾಖೆಯಡಿ ಬರುವ ಮೈಸೂರು … Continue reading BIGG NEWS : ರಾಜ್ಯದ ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆಗಳ 2,000 ಹುದ್ದೆಗಳು ರದ್ದು : ಸಚಿವ ಸಂಪುಟದ ಉಪಸಮಿತಿ ಶಿಫಾರಸು