BIGG NEWS : ರಾಜ್ಯದ 160 ಗ್ರಾಮಗಳ ಪ್ರವಾಹ ಸಂತ್ರಸ್ತರಿಗೆ `ಕಾಳಜಿ ಕಿಟ್’ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ರಾಜ್ಯ ಸರ್ಕಾರವು ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 14 ಜಿಲ್ಲೆಗಳ 160 ಗ್ರಾಮಗಳ ಜನರಿಗೆ ಕಾಳಜಿ ಕಿಟ್ ನೀಡಲು ನಿರ್ಧರಿಸಿದೆ ಎಂದ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Good News : ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಹಾಲಿನ ದರ ರೂ.1 ಹೆಚ್ಚಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ರಾಜ್ಯದ 14 ಜಿಲ್ಲೆಗಳ 160 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಸಂತ್ರಸ್ತರಿಗೆ ಕಾಳಜಿ ಕಿಟ್ ಗಳನ್ನು ನೀಡಲಾಗುತ್ತಿದೆ. 10-15 ದಿನಗಳಿಗೆ ಆಗುವಷ್ಟು … Continue reading BIGG NEWS : ರಾಜ್ಯದ 160 ಗ್ರಾಮಗಳ ಪ್ರವಾಹ ಸಂತ್ರಸ್ತರಿಗೆ `ಕಾಳಜಿ ಕಿಟ್’ : ಕಂದಾಯ ಸಚಿವ ಆರ್. ಅಶೋಕ್