ಬೆಂಗಳೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

BREAKING NEWS: ವಿಜಯ್ ಚೌಕ್‌ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಹಾದಿ ಮಾನಸಿಕತೆಗೆ ಕೊನೆ ಇಲ್ವಾ ಎಂಬ ಪ್ರಶ್ನೆ ಕಾಡುತ್ತಿದೆ. ಈ ವಿಚಾರವಾಗಿ ಸಿಎಂ ಭೇಟಿ ಮಾಡಲು ಹೋಗುತ್ತಿದ್ದೇನೆ. ಚಂದ್ರು, ಹರ್ಷ, ನಾಳೆ ಇನ್ಯಾರೋ? ನಾವು ಕೇವಲ‌ ಅಧಿಕಾರ ಮಾಡುವುದಕ್ಕೆ ಬಂದಿಲ್ಲ. ಕಾರ್ಯಕರ್ತರ ಭಾವನೆಗಳ ಜೊತೆಗೂ ನಾವಿದ್ದೇವೆ‌. ಜಿಹಾದ್ ವಿರುದ್ಧ ಹೋರಾಡಲು ವ್ಯವಸ್ಥೆ ಸಿದ್ಧಗೊಳಿಸಬೇಕು. ಜಿಹಾದ್ ಕಿತ್ತುಹಾಕಲು ನಾವು ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st August

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಜರಂಗದಳದ ಮುಖಂಡ, ಅಕ್ಷಯ ಕೋಳಿ ಅಂಗಡಿ ಮಾಲೀಕ ಪ್ರವೀಣ್ ನೆಟ್ಟಾರು (32) ಎಂಬುವರನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ.

Share.
Exit mobile version