BIGG NEWS : ಚಂದ್ರು, ಹರ್ಷ, ನಾಳೆ ಇನ್ಯಾರೋ? ಪ್ರವೀಣ್ ನೆಟ್ಟಾರು ಹತ್ಯೆಗೆ ಸಿ.ಟಿ. ರವಿ ಆಕ್ರೋಶ

ಬೆಂಗಳೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS: ವಿಜಯ್ ಚೌಕ್‌ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಹಾದಿ ಮಾನಸಿಕತೆಗೆ ಕೊನೆ ಇಲ್ವಾ ಎಂಬ ಪ್ರಶ್ನೆ ಕಾಡುತ್ತಿದೆ. ಈ ವಿಚಾರವಾಗಿ ಸಿಎಂ ಭೇಟಿ ಮಾಡಲು ಹೋಗುತ್ತಿದ್ದೇನೆ. ಚಂದ್ರು, ಹರ್ಷ, ನಾಳೆ ಇನ್ಯಾರೋ? ನಾವು ಕೇವಲ‌ ಅಧಿಕಾರ ಮಾಡುವುದಕ್ಕೆ … Continue reading BIGG NEWS : ಚಂದ್ರು, ಹರ್ಷ, ನಾಳೆ ಇನ್ಯಾರೋ? ಪ್ರವೀಣ್ ನೆಟ್ಟಾರು ಹತ್ಯೆಗೆ ಸಿ.ಟಿ. ರವಿ ಆಕ್ರೋಶ