BIGG NEWS : ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೋಟಾರು ವಾಹನ ಅಪಘಾತದಂತ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ. ಆದರೇ ಮೃತ ವಿವಾಹೇತರ ಸಂಬಂಧದ ಸಂತಾನಕ್ಕೂ ಪರಿಹಾರದ ಹಕ್ಕಿದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ( Karnataka High Court ) ಮಹತ್ವದ ಆದೇಶದಲ್ಲಿ ತಿಳಿಸಿದೆ. ಅನ್ನದಾತರೇ, ಬರಡು ಭೂಮಿಯಲ್ಲಿ ಈ ಕೃಷಿ ಮಾಡಿದ್ರೂ ಬಂಗಾರದ ಬೆಳೆ ಬರುತ್ತೆ, ಹೆಚ್ಚು ಜಾಗದ ಅಗತ್ಯವೂ ಇಲ್ಲ 2012ರಲ್ಲಿ ಮೋಟಾರು ವಾಹನ ಅಪಘಾತದಲ್ಲಿ ( Motor vehicle accident ) ಮಲ್ಲಿಕಾರ್ಜುನ ಎಂಬುವರು ಮೃತಪಟ್ಟಿದ್ದರು. ಪರಿಹಾರ … Continue reading BIGG NEWS : ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್ ಮಹತ್ವದ ಆದೇಶ