BIGG NEWS : `PSI’ ನೇಮಕಾತಿ ಹಗರಣ : ಸಿಐಡಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್

ಕಲಬುರಗಿ : 545 ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಇದೀಗ ಕಲಬುರಗಿ ನಗರದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. BIGG NEWS : ಪಂಚಮಸಾಲಿಗೆ ಮೀಸಲಾತಿ ಘೋಷಿಸದಿದ್ದರೆ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲಿದೆ : ಶಾಸಕ ಯತ್ನಾಳ್ ಎಚ್ಚರಿಕೆ ಸಿಐಡಿ ಅಧಿಕಾರಿಗಳ ತಂಡವು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೊನಿಯಲ್ಲಿ ಕುಪೇಂದ್ರ ಶಿವಣ್ಣ ಭಾಸಗಿ ಎಂಬ ಆರೋಪಿಯನ್ನು ಬಂಧಿಸಿದೆ. ಅಫಜಲಪುರ ತಾಲ್ಲೂಕಿನ ದೇಸಾಯಿ ಕೊಲ್ಲೂರು ಗ್ರಾಮದ ಕುಪೇಂದ್ರ, ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪ್ರಮುಖ … Continue reading BIGG NEWS : `PSI’ ನೇಮಕಾತಿ ಹಗರಣ : ಸಿಐಡಿಯಿಂದ ಮತ್ತೊಬ್ಬ ಆರೋಪಿ ಅರೆಸ್ಟ್