BIGG NEWS : ಗಂಗರ ಇತಿಹಾಸ ಅರಿಯಲು ಸಂಶೋಧನಾ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು : ತಲಕಾಡಿನ ಗಂಗರ ಇತಿಹಾಸವನ್ನು ತಿಳಿಯಲು   ಸಂಶೋಧನಾ  ಪ್ರಾಧಿಕಾರ ರಚನೆ ಬಗ್ಗೆ  ಬರುವ  ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಶುಕ್ರವಾರ ಜಯರಾಮ್ ರಾಯಪುರ ವಿರಚಿತ ಚಾವುಂಡರಾಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು.  ಶ್ರೇಷ್ಠ ಆಡಳಿತಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು.   ಸಾಹಿತ್ಯ ಬೆಳೆಯಲು ವ್ಯಕ್ತಿತ್ವವನ್ನು ಗುರುತಿಸುವ ಕೆಲಸವಾಗಬೇಕು. ಐತಿಹಾಸಿಕ ಸಾಹಿತ್ಯವನ್ನು ವ್ಯಕ್ತಿತ್ವದ ಮೂಲಕ ಪ್ರತಿಬಿಂಬಿಸಿದರೆ ಸತ್ಯಾಂಶ ತಿಳಿಯುತ್ತದೆ. ಐ.ಆರ್.ಎಸ್. ಅಧಿಕಾರಿ  ಜಯರಾಂ ಅವರು  ಸಾಕಷ್ಟು ಸಮಾಜಮುಖಿ  ಕೃತಿಗಳನ್ನು … Continue reading BIGG NEWS : ಗಂಗರ ಇತಿಹಾಸ ಅರಿಯಲು ಸಂಶೋಧನಾ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ