BIGG NEWS : ರಾಜ್ಯದಲ್ಲಿ ಆಗಸ್ಟ್ 29 ರಿಂದ `ಗ್ರಾಮೀಣ ಕ್ರೀಡಾಕೂಟ’ : ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು : ರಾಜ್ಯದಲ್ಲಿ ದೇಶಿ ಕ್ರೀಡೆಗಳ ಉತ್ತೇಜನ ಹಾಗೂ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ರಾಜ್ಯಾದ್ಯಂತ ಆಗಸ್ಟ್ 29 ರಿಂದ ಗ್ರಾಮ ಮಟ್ಟದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಳನೆ ನೀಡಲಿದ್ದಾರೆ. Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಡೀಸೆಲ್ ಗೆ ಸಬ್ಸಿಡಿ ನೀಡುವ `ರೈತ ಶಕ್ತಿ’ ಯೋಜನೆಗೆ ಚಾಲನೆ ಗ್ರಾಮಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಸಂಬಂಧ ಆದೇಶ ಹೊರಡಿಸಿದೆ. … Continue reading BIGG NEWS : ರಾಜ್ಯದಲ್ಲಿ ಆಗಸ್ಟ್ 29 ರಿಂದ `ಗ್ರಾಮೀಣ ಕ್ರೀಡಾಕೂಟ’ : ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ