BIGG NEWS : ಅಂಗಾಂಗ ದಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್ ನಿರ್ಧಾರ

ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆ ಅಂಗವಾಗಿ ಆಗಸ್ಟ್ 13 ರ ಇಂದು ಬೆಂಗಳೂರಿನಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಸಚಿವ ಸಂಪುಟದ ವಿವಿಧ ಸಚಿವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. BIGG NEWS : ‘ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗಾಂಗ … Continue reading BIGG NEWS : ಅಂಗಾಂಗ ದಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್ ನಿರ್ಧಾರ