BIGG NEWS : ಭೋವಿ ಸಮಾಜಕ್ಕೆ ಶೀಘ್ರ ಜಮೀನು ಮಂಜೂರು : ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು : ಭೋವಿ ಸಮುದಾಯದ ಮತ್ತಷ್ಟು ಅಭಿವೃದ್ಧಿಗಾಗಿ ಭೂಮಿ ನೀಡಬೇಕೆಂಬ ಬೇಡಿಕೆಯನ್ನು ಪರಿಗಣಿಸಿ ಸರ್ಕಾರ ನೆರವು ನೀಡಲಿದೆ. ಇಂತಹ ಸಂಘಗಳಿಗೆ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣಿ ಎಲಿಜಬೆತ್ II ಅಂತಿಮ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ … Continue reading BIGG NEWS : ಭೋವಿ ಸಮಾಜಕ್ಕೆ ಶೀಘ್ರ ಜಮೀನು ಮಂಜೂರು : ಸಿಎಂ ಬಸವರಾಜ ಬೊಮ್ಮಾಯಿ ಭರವಸೆ