BIGG NEWS : `ಮರಳು ನೀತಿಗೆ ತಿದ್ದುಪಡಿ’ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು  : ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸೂಚಿಸಿದರು. Shocking:‌ ʻಗರ್ಭಿಣಿಯಾಗಲು ಹೀಗೆ ಮಾಡಿʼ: ಮಾಂತ್ರಿಕನ ಸಲಹೆಯಂತೆ ಎಲ್ಲರ ಸಮ್ಮುಖದಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಪತಿ ಒತ್ತಾಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವಷೇಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು … Continue reading BIGG NEWS : `ಮರಳು ನೀತಿಗೆ ತಿದ್ದುಪಡಿ’ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ