BIGG NEWS : ಅರಣ್ಯಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತಡೆಯಲು ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : `ನಾವೇ ಅಧಿಕಾರಕ್ಕೆ ಬರ್ತೇವೆ ಧಮ್, ತಾಕತ್ ಇದ್ರೆ ತಡೆಯಿರಿ’ : ಸಿಎಂ ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ ತಡೆಗೆ ಹೊಸ ವಿಧಾನ ಬಳಸಲಾಗುತ್ತದೆ. ಕಾಡಾನೆ ದಾಳಿಯಿಂದ ಪ್ರಾಣಹಾನಿ, ಬೆಳೆ ನಷ್ಟವಾಗಿದೆ. ಕಾಡಾನೆ ಹಾವಳಿ ತಡೆಯಲು ರಾಜ್ಯ ಸರ್ಕಾರ 100 ಕೋಟಿ … Continue reading BIGG NEWS : ಅರಣ್ಯಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ತಡೆಯಲು ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ