BIGG NEWS : ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಹಾವೇರಿ: ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 21ರ ಭಾನುವಾರ ಜಿಲ್ಲಾ ಪ್ರವಾಸಕೈಗೊಂಡು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. BIGG NEWS : ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ ಬೆಳಿಗ್ಗೆ 8-30 ಕ್ಕೆ ಬೆಂಗಳೂರಿನಿಂದ ಹೊರಟು, ಹುಬ್ಬಳ್ಳಿ ಮಾರ್ಗವಾಗಿ ಬೆಳಿಗ್ಗೆ 11 ಗಂಟೆಗೆ ಶಿಗ್ಗಾಂವಿಗೆ ಆಗಮಿಸಿ ಕೋಟ್ ಆವರಣದಲ್ಲಿ ಆಯೋಜಿಸಿರುವ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12-45ಕ್ಕೆ ಸವಣೂರ ಕೋಟ್ … Continue reading BIGG NEWS : ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ