BIGG NEWS : ಸುವರ್ಣಸೌಧದ ಎದುರು ಮುಂದಿನ ವಾರ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ಮುಂದಿನ ವಾರ ಸುವರ್ಣ ಸೌಧದ ಎದುರು ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚನ್ನಮ್ಮ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. Good News : ನವ ದಂಪತಿಗಳೇ, ಕೇಂದ್ರ ಸರ್ಕಾರ ಉಚಿತವಾಗಿ ₹2.50 ಲಕ್ಷ ನೀಡ್ತಿದೆ, ನೀವೂ ಈ ರೀತಿ ಅರ್ಜಿ ಸಲ್ಲಿಸಿ |Government Scheme ಅವರು ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸುವರ್ಣಸೌಧದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ … Continue reading BIGG NEWS : ಸುವರ್ಣಸೌಧದ ಎದುರು ಮುಂದಿನ ವಾರ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ