BIGG NEWS : ಕಲಿಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮನಂತೆ ಸಿಎಂ ಬೊಮ್ಮಾಯಿ ನಿಂತಿದ್ದಾರೆ : ಸಚಿವ ಶ್ರೀರಾಮುಲು

ಬೆಂಗಳೂರು : ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಸಿಎಂ ಬೊಮ್ಮಾಯಿ ನಿಂತಿದ್ದಾರೆ ಎಂದು ಸಚಿವ ಶ್ರೀರಾಮಲು ಹೇಳಿದ್ದಾರೆ. BIG NEWS : ಪುರಷನಿಗೆ ಮದುವೆಯಾಗಿದೆ ಎಂದು ಗೊತ್ತಿದ್ದರೂ ಲೈಂಗಿಕ ಸಂಬಂಧ ಹೊಂದಿರುವುದು ಅತ್ಯಾಚಾರವಾಗುವುದಿಲ್ಲ: ಕೇರಳ ಹೈಕೋರ್ಟ್ ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಸಿಎಂ ಬೊಮ್ಮಾಯಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದು ನಾನು ಅವತ್ತೇ ಹೇಳಿದ್ದೆ. ಮೀಸಲಾತಿ … Continue reading BIGG NEWS : ಕಲಿಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮನಂತೆ ಸಿಎಂ ಬೊಮ್ಮಾಯಿ ನಿಂತಿದ್ದಾರೆ : ಸಚಿವ ಶ್ರೀರಾಮುಲು