ಬೆಂಗಳೂರು : ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳ ಪುಂಡಾಟ ಮುಂದುವರೆದಿದ್ದು, ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್ಗೆ ಕಪ್ಪು ಮಸಿ ಬಳಿಯಲಾಗಿದೆ. ಬಾಗಲಕೋಟೆ: ವೃದ್ಧ ನುಂಗಿದ್ದ 187 ನಾಣ್ಯಗಳನ್ನ ಯಶಸ್ವಿಯಾಗಿ ಹೊರ ತೆಗೆದ ವೈದ್ಯರು! ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ರಾಜ್ಯದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್ನಲ್ಲಿನ ಸಿಎಂ ಬೊಮ್ಮಾಯಿ, ಸಚಿವ ಆನಂದ್ ಸಿಂಗ್ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ. ಶುಕ್ರವಾರ ರಾಜ್ಯದ ಸರ್ಕಾರಿ … Continue reading BIGG NEWS : ಮಹಾರಾಷ್ಟ್ರದಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಸಿಎಂ ಬೊಮ್ಮಾಯಿ, ಸಚಿವ ಆನಂದ್ ಸಿಂಗ್ ಪೋಸ್ಟರ್ ಗೆ ಕಪ್ಪು ಮಸಿ
Copy and paste this URL into your WordPress site to embed
Copy and paste this code into your site to embed