BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು :  ರಾಜ್ಯದ ಕರಾವಳಿಯಲ್ಲಿ ಸರಣಿ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. BIGG NEWS : ಗುಜರಾತ್‌ನಲ್ಲಿ ಬೋರ್‌ವೆಲ್‌ಗೆ ಬಿದ್ದ ಮಗು : ಸ್ಥಳಕ್ಕಾಗಮಿಸಿದ ರಕ್ಷಣಾ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.  3 … Continue reading BIGG NEWS : ಮಂಗಳೂರಿನಲ್ಲಿ 10 ದಿನದಲ್ಲಿ 3 ಕೊಲೆ : ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ