BIGG NEWS : ಇಂದಿನಿಂದ 3 ದಿನ `ಕಿತ್ತೂರು ಉತ್ಸವ’ : ಇಂದು ಸಿಎಂ ಬೊಮ್ಮಾಯಿ ಚಾಲನೆ

ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಭಕ್ತಾಧಿಗಳಿಗೆ ಪ್ರಮುಖ ಸೂಚನೆ: ಅಕ್ಟೋಬರ್ 25 ಕ್ಕೆ ಸೂರ್ಯಗ್ರಹಣ, ಬದರಿನಾಥ್-ಕೇದಾರನಾಥ ದೇವಾಲಯ ಬಂದ್ | ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. BIGG … Continue reading BIGG NEWS : ಇಂದಿನಿಂದ 3 ದಿನ `ಕಿತ್ತೂರು ಉತ್ಸವ’ : ಇಂದು ಸಿಎಂ ಬೊಮ್ಮಾಯಿ ಚಾಲನೆ