BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ!

ಬೆಂಗಳೂರು: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು. BIGG NEWS : `SSLC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಇಂದು ಮಧ್ಯಾಹ್ನ 12 ಗಂಟೆಗೆ ‘ವೆಬ್ ಸೈಟ್’ನಲ್ಲಿ ಲಭ್ಯ | Karnataka SSLC Supplementary Exam Result ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಶಿಗಳ ಸಭೆಯ ನಂತರ … Continue reading BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ!