Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»BIGG NEWS : ನಾಳೆ ಸಿಎಂ ಬೊಮ್ಮಾಯಿ ಶಿವಮೊಗ್ಗ ಜಿಲ್ಲಾ ಪ್ರವಾಸ : ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ
    KARNATAKA

    BIGG NEWS : ನಾಳೆ ಸಿಎಂ ಬೊಮ್ಮಾಯಿ ಶಿವಮೊಗ್ಗ ಜಿಲ್ಲಾ ಪ್ರವಾಸ : ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

    By kannadanewsliveFebruary 07, 1:31 pm

    ಶಿವಮೊಗ್ಗ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫೆ.08 ರ ನಾಳೆ ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

     ಫೆ.08 ರ ಮಧ್ಯಾಹ್ನ 12.15 ಕ್ಕೆ ಬೆಂಗಳೂರಿನದ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.35 ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್ ತಲುಪುವರು. ಮಧ್ಯಾಹ್ನ 1.45 ಕ್ಕೆ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

        ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ ಸಹಯೋಗದೊಡನೆ ರಾಜ್ಯ ಸರ್ಕಾರದ ವಸತಿ ಯೋಜನೆಗಳ ಸಂಯೋಜನೆಯಡಿ ನಿರ್ಮಿಸುತ್ತಿರುವ 3000 ಜಿ+2 ಗುಂಪು ಮನೆಗಳಲ್ಲಿ ಪೂರ್ಣಗೊಂಡಿರುವ 288 ಮನೆಗಳ ಉದ್ಘಾಟನೆ ಮತ್ತು 700 ಫಲಾನುಭವಿಗಳಿಗೆ ಅಂತಿಮ ಹಂಚಿಕೆ ಪತ್ರ ವಿತರಣೆ. ರೂ.348 ಲಕ್ಷ ಅಂದಾಜು ಮೊತ್ತದ ಶಿವಮೊಗ್ಗ ನಗರದಲ್ಲಿ 02 ಕೆರೆಗಳ ಲೋಕಾರ್ಪಣೆ ಮತ್ತು ಉದ್ಯಾನವನಗಳಲ್ಲಿ ಅಳವಡಿಸಿರುವ ಹೊರಾಂಗಣ ಜಿಮ್ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದ 2ನೇ ಅಂತಸ್ತಿನ ಕಟ್ಟಡ. ರೂ.2530 ಲಕ್ಷ ಮೊತ್ತದ ಶಿವಮೊಗ್ಗ ನಗರದ ಸಿಸಿ/ಕಾಂಕ್ರಿಟ್ ರಸ್ತೆ ಅಭಿವೃದ್ದಿ ಕಾಮಗಾರಿ. ರೂ.174 ಲಕ್ಷ ಮೊತ್ತದ ಸ್ಮಾರ್ಟ್ ಎಜುಕೇಷನ್ ಪ್ರಾಜೆಕ್ಟ್(23 ಶಾಲೆಗಳ) ಫೇಸ್-2.

          ರೂ.5800 ಲಕ್ಷದ ಕೇಂದ್ರ ಪುರಸ್ಕøತ ಅಮೃತ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಮತ್ತು ಪುರಲೆ ಗ್ರಾಮದ ಹತ್ತಿರ 5.13 ಎಂಎಲ್‍ಡಿ ಸಾಮಥ್ರ್ಯದ ಎಸ್‍ಬಿಆರ್ ತಂತ್ರಜ್ಞಾನದ ಮಲಿನ ನೀರು ಶುದ್ದೀಕರಣ ಘಟಕ. ರೂ.700 ಲಕ್ಷದ ಅಮೃತ್ ಯೋಜನೆಯಡಿ ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಮತ್ತು ಕೋಟೆ ರಸ್ತೆಯ ಬಿಸಿ ಲೇಡಿಸ್ ಹಾಸ್ಟೆಲ್ ಹತ್ತಿರ ಕಾಮಗಾರಿ ವೆಟ್-ವೆಲ್‍ಕಮ್ ಪಂಪು ಮನೆ. ರೂ.115 ಲಕ್ಷ ವೆಚ್ಚದ ನಗರದ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ ಆಟೋ ಕಾಂಪ್ಲೆಕ್ಸ್ ಹತ್ತಿರ ಮತ್ತು ಸೀಗೆಹಟ್ಟಿ ಹತ್ತಿರ ವೆಟ್-ವೆಲ್ ಕಮ್ ಪಂಪು ಮನೆ. ರೂ.420 ಲಕ್ಷ ವೆಚ್ಚದ ಕೇಂದ್ರ ಪುರಸ್ಕøತ ಅಮೃತ್-1ಯೋಜನೆಯಡಿ ಶಿವಮೊಗ್ಗ ನಗರದ ನೀರು ಸರಬರಾಜು ವ್ಯವಸ್ಥೆ, ಪಂಪಿಂಗ್ ಮೆಷನರಿ ಅಳವಡಿಕೆ ಮತ್ತು ಹಳೇ ಶಿಥಿಲಾವಸ್ಥೆಯಲ್ಲಿರುವ 2 ಸಂಖ್ಯೆ ಟ್ಯಾಂಕ್ ತೆರವುಗೊಳಿಸುವ ಕಾಮಗಾರಿ. ರೂ.292 ಲಕ್ಷ ವೆಚ್ಚದ ಸರ್ಕಾರಿ ಪದವಿಪೂರ್ವ ಕಾಲೇಜು ಶಿವಮೊಗ್ಗ 12 ಕೊಠಡಿ ಮತ್ತು 04 ಶೌಚಾಲಯ. ರೂ. 700 ಲಕ್ಷದ ಶಿವಮೊಗ್ಗ ನಗರ, ಮಹಾಗಣಪತಿ ಸೇವಾ ಪ್ರತಿಷ್ಟಾನ ದೇವಾಲಯದಲ್ಲಿ ಪ್ರವಾಸಿ ತಾಣದ ಅಭಿವೃದ್ದಿ, ದ್ವಾದಶ ಜ್ಯೋತಿರ್ಲಿಂಗ ಮತ್ತು ಬಯಲು ರಂಗ ಮಂದಿರ ನಿರ್ಮಾಣ ಕಾಮಗಾರಿ.

           ರೂ.1541.28 ಲಕ್ಷದ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮತ್ತು ಬೋಧನಾ ಆಸ್ಪತ್ರೆ, ಶಿವಮೊಗ್ಗ ಕಟ್ಟಡದ ಹೆಚ್ಚುವರಿ ಕಾಮಗಾರಿ ಹಾಗೂ ಇಲ್ಲಿನ ಮಹಿಳಾ ವಿದ್ಯಾರ್ಥಿಗಳ ವಸತಿ ನಿಲಯ. ರೂ.211 ಲಕ್ಷದ ಆರ್‍ಎಡಿಎಫ್-24 ಯೋಜನೆಯಡಿ ಮಂಜೂರಾಗಿರುವ ಪಶುಪಾಲನಾ ಇಲಾಖೆಯ ಕುವೆಂಪು ಬಡಾವಣೆಯಲ್ಲಿ ಪಾಲಿಕ್ಲಿನಿಕ್ ನೂತನ ಕಟ್ಟಡ ನಿರ್ಮಾಣ ಕಾಮಗಾರಿ. ರೂ.65 ಲಕ್ಷದ ನಗರದ ವಾರ್ಡ್ ನಂ 12, 17, 23, 24 ರಲ್ಲಿ ಉದ್ಘಾಟನೆಗೆ ಸಿದ್ದವಿರುವ ಅಂಗನವಾಡಿ ಕಟ್ಟಡಗಳು. ರೂ.405 ಲಕ್ಷ ಶಿವಮೊಗ್ಗ ನಗರದ ವಿವಿಧ ಭಾಗದಲ್ಲಿ ನಿರ್ಮಿಸಿದ ಸಮುದಾಯ ಭವನಗಳು. ರೂ.75 ಲಕ್ಷದ ಅಂಗನವಾಡಿ ಕಟ್ಟಡಗಳು, ರೂ.50 ಲಕ್ಷದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರದ ಕಟ್ಟಡ. ರೂ.350 ಲಕ್ಷ ವೆಚ್ಚದ ಶಿವಮೊಗ್ಗ ನಗರದ ಊರುಗಡೂರಿನಲ್ಲಿ ನಿರ್ಮಿಸಿರುವ ಜಿಲ್ಲಾ ವಾಲ್ಮೀಕಿ ಭವನ.

       ಅಂದಾಜು 2160 ಲಕ್ಷ ವೆಚ್ಚದ ಶಿವಮೊಗ್ಗ ನಗರದಲ್ಲಿನ ಅಂಗನವಾಡಿ ಕಟ್ಟಡ/ ಸರ್ಕಾರಿ ಶಾಲೆಯ ಅಭಿವೃದ್ಧಿ/ ಸ್ಮಶಾನ ಕಾಂಪೌಂಡ್/ ರಸ್ತೆ ಮತ್ತು ಬಾಕ್ಸ್ ಚರಂಡಿ/ ಬಡಾವಣೆಯಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ. 645.92 ಲಕ್ಷ ವೆಚ್ಚದ ಶಿವಮೊಗ್ಗ ನಗರದಲ್ಲಿನ ವಿವಿಧ ವಾರ್ಡ್ ಗಳಲ್ಲಿ ರಸ್ತೆ, ಚರಂಡಿ ಮತ್ತು ಪಾರ್ಕ್ ಅಭಿವೃದ್ಧಿ ಕಾಮಗಾರಿ. 107 ಲಕ್ಷ ವೆಚ್ಚದ ಶಿವಮೊಗ್ಗ ನಗರ ವಸತಿ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ಧಿ ಮತ್ತು ವ್ಯಾಯಾಮ ಸಾಮಾಗ್ರಿ ಅಳವಡಿಸುವ ಕಾಮಗಾರಿ. 1950 ಲಕ್ಷ ವೆಚ್ಚದ ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ, ವಿದ್ಯಾರ್ಥಿ ನಿಲಯ ನಿರ್ಮಾಣ. 1515 ಲಕ್ಷ ವೆಚ್ಚದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶದ ಅನ್ವಯ ಶಿವಮೊಗ್ಗ ನಗರದ ತುಂಗಾ ನದಿಗೆ ಸೇರುತ್ತಿರುವ ಮಲಿನ ನೀರನ್ನು ಪ್ರತಿಬಂಧಿಸುವುದು ಮತ್ತು ತಿರುಗಿಸುವ ಕಾಮಗಾರಿ. 100 ಲಕ್ಷ ವೆಚ್ಚದ ಶಿವಮೊಗ್ಗ ನಗರದ ವಾರ್ಡ್ ನಂ: 06,08,12,27,30 ರಲ್ಲಿ ಅಂಗನವಾಡಿ ಕಟ್ಟಡ ಶಂಕು ಸ್ಥಾಪನೆ. 780.5 ಲಕ್ಷ ವೆಚ್ಚದ ಶಿವಮೊಗ್ಗ ನಗರ ಸರ್ಕಾರಿ ಶಾಲೆ ಕೊಠಡಿ ನಿರ್ಮಾಣ. 785 ಲಕ್ಷ ವೆಚ್ಚದ ಬಯಲು ರಂಗಮಂದಿರ, ಸಮುದಾಯ ಭವನ, ಸಭಾ ಭವನ, ಸ್ಪೋಟ್ರ್ಸ್ ಕ್ಲಬ್ ನಿರ್ಮಾಣ ಕಾಮಗಾರಿ. 326.32 ಲಕ್ಷ ವೆಚ್ಚದ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನಸಿರ್ಂಗ್ ವಿದ್ಯಾರ್ಥಿ ನಿಲಯದ ಸ್ವಂತ ಕಟ್ಟಡದ ಶಂಕುಸ್ಥಾಪನಾ ಸಮಾರಂಭ, ಸಾನ್ವಿ ಬಡಾವಣೆ, ಬೊಮ್ಮನಕಟ್ಟೆ, ಶಿವಮೊಗ್ಗ ಅಂದಾಜು. 150 ಲಕ್ಷ ವೆಚ್ಚದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ರಿಜಿನಲ್ ಲಸಿಕಾ ಉಗ್ರಾಣ ಕೇಂದ್ರದ ಕಟ್ಟಡ ನಿರ್ಮಾಣ. 1062.50 ಲಕ್ಷ ವೆಚ್ಚದ ಶಿವಮೊಗ್ಗ ನಗರದ ವಿವಿಧ ವಾರ್ಡ್‍ಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ ನಿರ್ಮಾಣ.

     ತುಂಗಾನಗರ 100 ಅಡಿ ರಸ್ತೆಗೆ ಮತ್ತು ತುಂಗಾ ಚಾನಲ್ ಸರ್ಕಲ್‍ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿ|| ಗಾಂಧಿ ಬಸ್ಪ ಇವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವರು.

     ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಉಪ ಮಹಾಪೌರರು, ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.


    best web service company
    Share. Facebook Twitter LinkedIn WhatsApp Email

    Related Posts

    ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಇಂದಿನಿಂದ ಮಾ.31 ರವರೆಗೆ ವಿದ್ಯುತ್ ವ್ಯತ್ಯಯ |Power Cut

    March 24, 7:03 am
    vidhana soudha

    BIG NEWS : SC-ST ಮೀಸಲಾತಿ ಹೆಚ್ಚಳ: ಸಂವಿಧಾನದ 9 ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಪತ್ರ

    March 24, 6:59 am

    BIG NEWS : ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ | PM Modi

    March 24, 6:41 am
    Recent News

    BIG NEWS: ನಟ ʻಸಲ್ಮಾನ್ ಖಾನ್ʼಗೆ ಬಂದ ಜೀವ ಬೆದರಿಕೆ ಇ-ಮೇಲ್‌ಗೆ ಬ್ರಿಟನ್ ಲಿಂಕ್ | Salman Khan’s Death Threat

    March 24, 7:55 am

    Aadhaar-PAN Linking: ಈ ವ್ಯಕ್ತಿಗಳು ಆಧಾರ್-ಪಾನ್‌ ಕಾರ್ಡ್‌ ಲಿಂಕ್‌ ಮಾಡುವ ಅಗತ್ಯವಿಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ

    March 24, 7:38 am

    BIG NEWS: ‘ರಾಹುಲ್ ಗಾಂಧಿ’ಗೆ ಜೈಲು ಶಿಕ್ಷೆ ಪ್ರಕಟ ಹಿನ್ನೆಲೆ ; ಇಂದು ವಿರೋಧ ಪಕ್ಷದ ನಾಯಕರ ಜೊತೆ ‘ಕಾಂಗ್ರೆಸ್’ ಸಭೆ

    March 24, 7:27 am

    BREAKING NEWS : ಜಪಾನ್‌ನ ಇಜು ದ್ವೀಪದಲ್ಲಿ 4.6 ತೀವ್ರತೆಯ ಭೂಕಂಪ | earthquake in Japan

    March 24, 7:17 am
    State News
    KARNATAKA

    ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಇಂದಿನಿಂದ ಮಾ.31 ರವರೆಗೆ ವಿದ್ಯುತ್ ವ್ಯತ್ಯಯ |Power Cut

    By kannadanewsliveMarch 24, 7:03 am0

    ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಅಡಿಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯವನ್ನು…

    vidhana soudha

    BIG NEWS : SC-ST ಮೀಸಲಾತಿ ಹೆಚ್ಚಳ: ಸಂವಿಧಾನದ 9 ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಪತ್ರ

    March 24, 6:59 am

    BIG NEWS : ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ | PM Modi

    March 24, 6:41 am

    BIG NEWS : ಪ್ರವಾಸಿಗರ ಗಮನಕ್ಕೆ : ಇಂದಿನಿಂದ 2 ದಿನ ʻನಂದಿಗಿರಿಧಾಮʼಕ್ಕೆ ಪ್ರವೇಶ ನಿರ್ಬಂಧ |Nandi Hills

    March 24, 6:35 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.