BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ?

ಬೆಂಗಳೂರು : ಸಚಿವಾ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ವಾರದಲ್ಲಿ ದೆಹಲಿಗೆ ತೆರಳಲು ಸಮಯ ಕೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIG NEWS: ಇಂದು ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟ: ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ ಖಚಿತ? | Congress presidential election Result ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಚರ್ಚಿಸಲು ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೇನೆ. … Continue reading BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆ?