BIGG NEWS : ಇಂದು ತವರು ಕ್ಷೇತ್ರದಲ್ಲಿ ಸಚಿವ ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’

ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. BIGG NEWS : ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ’ ಸ್ಥಗಿತ ಇಲ್ಲ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ … Continue reading BIGG NEWS : ಇಂದು ತವರು ಕ್ಷೇತ್ರದಲ್ಲಿ ಸಚಿವ ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’