BIGG NEWS : ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪ್ರಕ್ರಿಯೆ ಶೀಘ್ರ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಮನವಿ

ಹಾವೇರಿ : ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸಿಕೊಡಬೇಕೆಂದು ಕೋರಿ ಸಿಎಂ ಬಸವರಾಜ ಬೊಮ್ಮಾಯಿಗೆ ಸಹಾಯಕ ಪ್ರಾಧ್ಯಾಪಕ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದಾರೆ. Big news:‌ ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12 ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಆಕಾಂಕ್ಷಿಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸಿಕೊಡಬೇಕೆಂದು ಕೋರಿ ಮನವಿ ಸಲ್ಲಿಸಲಾಯಿತು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continue reading BIGG NEWS : ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪ್ರಕ್ರಿಯೆ ಶೀಘ್ರ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಮನವಿ