BIGG NEWS : `SC-ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಸಿಎಂ ಕೈಗೊಂಡ ನಿರ್ಧಾರಕ್ಕೆ ಅಭಿನಂದನೆ : ಸಚಿವ ಕೆ.ಸುಧಾಕರ್

ಬೆಂಗಳೂರು : ಎಸ್​​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಗ್ರಾಮ ಒನ್ ಸೇವಾ ಸೆಂಟರ್ ಗಳಲ್ಲಿ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್​​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ನಿರ್ಧಾರ ಸ್ವಾಗತ, ನ್ಯಾಯಸಮ್ಮತ ಬೇಡಿಕೆಯನ್ನು ಸಿಎಂ ಈಡೇರಿಸಿದ್ದಾರೆ. ಮೀಸಲಾತಿ ಸಾಮಾಜಿಕ ಕಳಕಳಿ … Continue reading BIGG NEWS : `SC-ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಸಿಎಂ ಕೈಗೊಂಡ ನಿರ್ಧಾರಕ್ಕೆ ಅಭಿನಂದನೆ : ಸಚಿವ ಕೆ.ಸುಧಾಕರ್