BIGG NEWS : ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನೀತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ. BIGG NEWS: ವಿದ್ಯುತ್ ಬಿಲ್ ಪಾವತಿ ಹಗರಣದ ಬಗ್ಗೆ ಎಚ್ಚರ! ಗ್ರಾಹಕರಿಗೆ ಬೆಸ್ಕಾಂ ಎಚ್ಚರಿಕೆ ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ ಮತ್ತು ಸರ್ಕಾರವು … Continue reading BIGG NEWS : ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ