BIGG NEWS : ವೋಟರ್ ಐಡಿ ಹಗರಣದಲ್ಲಿ ಕಾಂಗ್ರೆಸ್ ನವರ ಕೈವಾಡ ಇದೆ : ಸಚಿವ ಅಶ್ವತ್ಥ ನಾರಾಯಣ ಗಂಭೀರ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮದಲ್ಲಿ ಕಾಂಗ್ರೆಸ್ ನವರದೇ ಕೈವಾಡ ಇದೆ ಎಂದು ಸಚಿವ ಅಶ್ವಥ್ ನಾರಾಯಣ ಆರೋಪಿಸಿದ್ದಾರೆ. BIGG NEWS: ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ; ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟರ್ ಐಡಿ ಪ್ರಕರಣರಣ ಸಂಬಂಧ ಪೋಲಿಸರು ತನಿಖೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ತನಿಖೆ‌ ಮಾಡ್ತಿಲ್ಲ. ಅದರೆ, ಪ್ರತಿದಿನ ಇವರೇ ತನಿಖೆ ಮಾಡೋ ರೀತಿ ಬಿಲ್ಡಪ್ ಕೊಡ್ತಾ ಇದ್ದಾರಲ್ಲ, ಎಲ್ಲಿಂದ ಇವರಿಗೆ ಮಾಹಿತಿ … Continue reading BIGG NEWS : ವೋಟರ್ ಐಡಿ ಹಗರಣದಲ್ಲಿ ಕಾಂಗ್ರೆಸ್ ನವರ ಕೈವಾಡ ಇದೆ : ಸಚಿವ ಅಶ್ವತ್ಥ ನಾರಾಯಣ ಗಂಭೀರ ಆರೋಪ