BIGG NEWS : ದಾವಣಗೆರೆಯಲ್ಲಿ ಆಗಸ್ಟ್ 3 ರಂದು `ಸಿದ್ದರಾಮೋತ್ಸವ’ ಕಾರ್ಯಕ್ರಮ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಗಿ

ಬೆಂಗಳೂರು : ದಾವಣಗೆರೆಯಲ್ಲಿ ಅಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರು ಚಾಲನೆ ನೀಡಲಿದ್ದಾರೆ ಎಂದು ಸಮಿತಿ ಗೌರವಾಧ್ಯಕ್ಷರು ಆಗಿರುವ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. BIGG NEWS : ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ; ವಿದ್ಯಾರ್ಥಿಗಳ ಹೊರೆ ತಗ್ಗಿಸಲು ಸರ್ಕಾರ ಸಜ್ಜು, ಶನಿವಾರ ‘ಬ್ಯಾಗ್ ಲೆಸ್ ಡೇ’..! ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದು, ನಿಷ್ಕಳಂಕ … Continue reading BIGG NEWS : ದಾವಣಗೆರೆಯಲ್ಲಿ ಆಗಸ್ಟ್ 3 ರಂದು `ಸಿದ್ದರಾಮೋತ್ಸವ’ ಕಾರ್ಯಕ್ರಮ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಗಿ