BIGG NEWS : `ಸಿದ್ದರಾಮೋತ್ಸವ’ ಬಳಿಕ ಕಾಂಗ್ರೆಸ್ ನೆಲಸಮವಾಗಲಿದೆ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕ ಲೇವಡಿ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ. ಅಕ್ಟೊಬರ್ ತಿಂಗಳಲ್ಲಿ ನಡೆಲಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೂ ನಾಯಕರು ಸಿಗಲಾರದಷ್ಟು ಕಾಂಗ್ರೆಸ್‌ ಖಾಲಿಯಾಗಲಿದೆ ಎಂದು ವ್ಯಂಗ್ಯವಾಡಿದೆ. ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ. … Continue reading BIGG NEWS : `ಸಿದ್ದರಾಮೋತ್ಸವ’ ಬಳಿಕ ಕಾಂಗ್ರೆಸ್ ನೆಲಸಮವಾಗಲಿದೆ : ಬಿಜೆಪಿ ವ್ಯಂಗ್ಯ