BIGG NEWS : `ಕರುನಾಡಿನ ಜನರನ್ನು ಕೆಣಕಿದ್ರೆ ಕಾಂಗ್ರೆಸ್ ಮುಕ್ತ ಆಗಲಿದೆ’ : ಕಾಂಗ್ರೆಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಪೋಸ್ಟರ್!

ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಡುವೆ ಪೋಸ್ಟರ್ ವಾರ್ ಮುಂದುವರೆದಿದ್ದು, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಬಿಜೆಪಿ ಪೋಸ್ಟರ್ ಅಂಟಿಸಿ ತಿರುಗೇಟು ನೀಡಿದೆ. BIGG NEWS : ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವು : ರಾಹುಲ್ ಗಾಂಧಿ ವಿಶ್ವಾಸ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುಮಕೂರು ಜಿಲ್ಲೆ ತಲುಪಿದ್ದು, ಈ ವೇಳೆ ನಿನ್ನೆ ರಾತ್ರೋರಾತ್ರಿ ಚಿಕ್ಕನಾಯನಹಳ್ಳಿ ಬಳಿ ಬಿಜೆಪಿ ಕಾರ್ಯಕರ್ತರು ಭಾರತ್ ಜೋಡೋ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಪೋಸ್ಟರ್ ಅಂಟಿಸಿದೆ. … Continue reading BIGG NEWS : `ಕರುನಾಡಿನ ಜನರನ್ನು ಕೆಣಕಿದ್ರೆ ಕಾಂಗ್ರೆಸ್ ಮುಕ್ತ ಆಗಲಿದೆ’ : ಕಾಂಗ್ರೆಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಪೋಸ್ಟರ್!