BIGG NEWS : ಜಾತಿ ಆಧಾರದಲ್ಲಿ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ನಡೆಯಲ್ಲ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

ಬಾಗಲಕೋಟೆ : ಜಾತಿ ಆಧಾರದಲ್ಲಿ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. BIG NEWS: ಶಿಲ್ಲಾಂಗ್ ನಲ್ಲಿ ನಡೆಯುತ್ತಿರುವ ಈಶಾನ್ಯ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ| North Eastern Council In Shillong ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಜಾತಿಯಾಧರದಲ್ಲಿ ಸಿಎಂ ಆಯ್ಕೆ ಮಾಡಲ್ಲ. ಆ ಕಾಲಕ್ಕೆ ಯಾರು ಸಮರ್ಥರಿದ್ದಾರೋ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ … Continue reading BIGG NEWS : ಜಾತಿ ಆಧಾರದಲ್ಲಿ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ನಡೆಯಲ್ಲ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್