BIGG NEWS : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಪತ್ರ ಬರೆದ ಪತ್ನಿ ಜಯಶ್ರೀ!

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಂತೋಷ್ ಪತ್ನಿ ಜಯಶ್ರೀ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪಾರದರ್ಶಕ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. Video: ಮಹಾರಾಷ್ಟ್ರದಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಯುವಕ ನಾಪತ್ತೆ… ಮುಂದುವರೆದ ಶೋಧ ಕಾರ್ಯ ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜಯಶ್ರೀ, ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಈಶ್ವರಪ್ಪ 15 ದಿನದಲ್ಲಿ ಆರೋಪ ಮುಕ್ತನಾಗಿ … Continue reading BIGG NEWS : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಪತ್ರ ಬರೆದ ಪತ್ನಿ ಜಯಶ್ರೀ!